ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ ಪಾಲನೆ ಮಾಡಿಕೊಂಡು ಬಂದಿದ್ದಾರೆ, ದೇವರನ್ನ ನಂಬಿದರೆ ನಮಗೆ ಲಾಭ ಇದೆಯೇ ಹೊರತು ನಷ್ಟ ಇಲ್ಲ ಅನ್ನುವದೂ ಅದೆಷ್ಟೋ ಭಾರಿ ಸಾಭೀತು ಕೂಡ ಆಗಿದೆ.
ನಮ್ಮ ಭಾರತದಲ್ಲಿ ಕಾಶಿಯನ್ನ ಬಹಳ ಪವಿತ್ರವಾದ ಸ್ಥಳ ಎಂದು ಭಾವಿಸುತ್ತೇವೆ ಮತ್ತು ಹುಟ್ಟಿದ್ದ ಪ್ರತಿಯೊಬ್ಬ ವ್ಯಕ್ತಿಗೂ ಒಮ್ಮೆಯಾದರೂ ಕಾಶಿಯಾತ್ರೆಯನ್ನ ಮಾಡಬೇಕು ಅನ್ನುವ ಬಯಕೆ ಇದ್ದೆ ಇರುತ್ತದೆ, ಕಾಶಿಯಾತ್ರೆಯನ್ನ ಮಾಡಿದರೆ ಜನರ ಜೀವನ ಸಾರ್ಥಕ ಆಗುತ್ತದೆ ಎಂದು ಪುರಾಣಗಳಲ್ಲಿ ಉಲ್ಲೇಖ ಮಾಡಲಾಗಿದೆ. ಇನ್ನು ಕಾಶಿಯಲ್ಲಿ ಶಿವನನ್ನ ಪೂಜೆ ಮಾಡಲಾಗುತ್ತದೆ, ಇನ್ನು ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಕೆಲವು ಆಶ್ಚರ್ಯ ಪಡುವಂತಹ ವಸ್ತುಗಳು ಸಿಕ್ಕಿದು ಜನರು ಅದನ್ನ ನೋಡಿ ಆಶ್ಚರ್ಯಚಿಕಿತರಾಗಿದ್ದಾರೆ.
ಹಾಗಾದರೆ ಕಾಶಿಯ ವಾರಾಣಸಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ ವಸ್ತುಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಸ್ನೇಹಿತರೆ ನಾವು ಹೇಳುವ ಈ ಘಟನೆ ನಡೆದಿರುವುದು ವಾರಾಣಸಿಯಲ್ಲಿ, ವಾರಾಣಸಿ ಅನ್ನುವ ಪ್ರದೇಶ ಸುಮಾರು 4000 ವರ್ಷಗಳ ಹಳೆಯದಾದ ಪ್ರದೇಶವಾಗಿದೆ, ಅಲ್ಲಿನ ಭೂಮಿ ಬಹಳ ಹಳೆಯದಾದ ಭೂಮಿ ಆದಕಾರ ಅಲ್ಲಿನ ಭೂಮಿಯನ್ನ ಅಗೆದರೆ ಹಿಂದಿನ ಕಾಲದ ಯಾವುದಾದರೂ ವಸ್ತು ಸಿಗಬಹುದು ಎಂದು ಅರಿತ ವಿಜ್ಞಾನಿಗಳು ಅಲ್ಲಿನ ಕೆಲವು ಪ್ರದೇಶದ ಭೂಮಿಯನ್ನ ಅಗೆಯಲು ಕೆಲವು ತಂಡಗಳನ್ನ ನಿಗಧಿ ಮಾಡಲಾಗುತ್ತದೆ.
ಇನ್ನು ಹೀಗೆ ಆ ತಂಡಗಳು ಭೂಮಿಯನ್ನ ಅಗೆಯುವಾಗ ಮೂರ್ತಿಗಳು, ಮಣ್ಣಿನ ಪಾತ್ರೆಗಳು, ವಿಗ್ರಹಗಳು ಮತ್ತು ಶಿಲೆಗಳು ದೊರೆತಿವೆ, ಇನ್ನು ಮಣ್ಣಿನ ಪಾತ್ರೆಗಳನ್ನ ನೋಡಿ ಈ ಪ್ರದೇಶದಲ್ಲಿ ಬಹಳ ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ ಅನ್ನುವ ನಿರ್ಧಾರಕ್ಕೆ ಬರಲಾಯಿತು. ಇನ್ನು ಹೀಗೆ ಭೂಮಿಯನ್ನ ಅಗೆಯುವಾಗ ಅಲ್ಲಿ ಒಂದು ಸುಂದರವಾದ ಶಿವಲಿಂಗ ದೊರೆತಿದೆ ಮತ್ತು ಆ ಶಿವಲಿಂಗವನ್ನ ನೋಡಿದ ವಿಜ್ಞಾನಿಗಳು ಈ ಶಿವಲಿಂಗ ಸುಮಾರು ನಾಲ್ಕು ಸಾವಿರ ವರ್ಷಳ ಹಿಂದಿನದ್ದು ಎಂದು ಅಂದಾಜು ಮಾಡಿದ್ದಾರೆ. ಇನ್ನು ಈ ಶಿವಲಿಂಗವನ್ನ ನೋಡಿದ ಜನರು ಶಿವಲಿಂಗಕ್ಕೆ ಕೈ ಮುಗಿದಿದ್ದಾರೆ ಮತ್ತು ಇದು ಬಹಳ ಶಕ್ತಿಶಾಲಿಯಾದ ಶಿವಲಿಂಗ ಅನ್ನುವ ಕಾರಣಕ್ಕೆ ಆ ಶಿವಲಿಂಗಕ್ಕೆ ಒಂದು ದೇವಾಲಯವನ್ನ ನಿರ್ಮಾಣ ಮಾಡಿ ಅಲ್ಲಿ ದಿನನಿತ್ಯ ಈ ಶಿವಲಿಂಗಕ್ಕೆ ಪೂಜೆ ನಡೆಯಬೇಕು ಅನ್ನುವ ಜನರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…