ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?