ಸಿನಿಮಾ

ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

479

ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಉಪಯುಕ್ತ ಮಾಹಿತಿ

    ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

    ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…