News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

482

ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ.

ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ.

ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್ ಮಾಡಲಾಗಿತ್ತು. ಹಿಂದಿ ಅವತರಣಿಕೆ ಸಿನಿಮಾಗಾಗಿ 1989ರಲ್ಲಿ ಬಿಡುಗಡೆಯಾಗಿದ್ದ ತ್ರಿದೇವ್’ ಚಿತ್ರದಗಲಿ ಗಲಿ’ ಹಾಡನ್ನು ಬಳಸಲಾಗಿದೆ.

1989ರಲ್ಲಿ ಬಿಡುಗಡೆಯಾಗಿದ್ದ ಈ ಹಾಡನ್ನು ಅಲ್ಕಾ ಯಾಗ್ನಿಕ್ ಹಾಡಿದ್ದರು. ನಟ ಜಾಕಿ ಶ್ರಾಫ್ ಹಾಗೂ ನಟಿ ಸಂಗೀತಾ ಬಿಜಲಾನಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈಗ ಈ ರಿಮಿಕ್ಸ್ ಹಾಡಿಗೆ ಗಾಯಕಿ ನೇಹಾ ಕಕ್ಕರ್ ಧ್ವನಿ ನೀಡಿದ್ದಾರೆ. ಈ ಹಾಡನ್ನು ತನಿಷ್ಕ್ ಬಗ್ಚಿ ರೀ-ಕಂಪೋಸ್ ಮಾಡಿದ್ದಾರೆ.

ಹಿಂದಿ ಅವತರಣಿಕೆಯನ್ನು ಎಕ್ಸೆಲ್ ಮೀಡಿಯಾ, ಎಎ ಮೂವೀಸ್ ನಲ್ಲಿ ಫರ್ಹಾನ್ ಅಖ್ತರ್, ರಿತೇಶ್ ಸಿದ್ವಾನಿ ರಿಲೀಸ್ ಮಾಡ್ತಿದ್ದು, ಈಗಾಗಲೇ ದೊಡ್ಡ ಮಟ್ಟದ ಕ್ರೇಜ್ ಶುರುವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ವಿಸ್ಮಯ ಜಗತ್ತು

    ಗರ್ಭಿಣಿಯೊಬ್ಬರು ಸ್ಕ್ಯಾನ್ ಮಾಡಿಸಿಕೊಂಡಾಗ ಅಲ್ಲಿ ನಿಜಕ್ಕೂ ಕಂಡಿದ್ದು ಏನು ಗೊತ್ತಾ..?ಶಾಕ್ ಆಗ್ತೀರಾ..!ಮುಂದೆ ಓದಿ…

    ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.