ಸಿನಿಮಾ

ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

461

ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.

ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.

ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.

ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.

ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….