ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…