ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.