News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

723

ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಸುದ್ದಿ

    ಪ್ರಪಂಚದಲ್ಲೇ ಅತಿ ದುಬಾರಿ ಚಾಕೊಲೇಟ್ ಇದರ ಬೆಲೆ ಕೇಳಿದರೆ ಶಾಕ್ ಆಗ್ತೀರಾ..!

    ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ.  ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್‌ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್‌ಚೈಲ್ಡ್…

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…