News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

723

ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

  • ಸುದ್ದಿ

    7 ಕೋಟಿ ರೂ ಬೆಲೆಬಾಳುವ ಕ್ಯಾರವ್ಯಾನ್ ಖರೀದಿ ಮಾಡಿದ ಅಲ್ಲು ಅರ್ಜುನ್….ನೋಡಿದರೆ ಅಚ್ಚರಿ ಪಡುತ್ತಿರಿ…!

    ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು  ಕ್ಯಾರವ್ಯಾನ್ ಖರೀದಿಸಿದ್ದು,  ಅದರ  ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ.  ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಸುದ್ದಿ

    ಮಾತ್ರೆಯಿಲ್ಲದೆ ಕ್ಷಣ ಮಾತ್ರದಲ್ಲಿ ತಲೆನೋವು ಮಾಯವಾಗಲು ಸುಲಭ ಪರಿಹಾರಗಳು; ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಉಪಯುಕ್ತ ಮಾಹಿತಿ

    ವಿಧ್ಯಾರ್ಥಿಗಳೇ ವೋಟ್ ಮಾಡಿ, ಉಚಿತ ಇಂಟರ್ನೆಟ್ ಜೊತೆಗೆ, ದಿನಸಿಯನ್ನು ಪಡೆಯಿರಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…