News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

723

ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…