ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…
ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…