ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.
ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.
ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.
ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.
ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.
ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…