ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.
ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.
ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.
ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.
ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.
ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…