Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1011

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • ಉಪಯುಕ್ತ ಮಾಹಿತಿ

    ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.   ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಜ್ಯೋತಿಷ್ಯ

    ಗುರು ರಾಯರನ್ನು ನೆನೆಯುತ್ತಾ ಗುರುವಾರದ ನಿಮ್ಮ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…

  • ತಂತ್ರಜ್ಞಾನ

    ವಾಟ್ಸ್ಆಫ್ ಗ್ರೂಪ್ ನಲ್ಲಿ ಯಾರನ್ನಾದರು ಟ್ಯಾಗ್ ಮಾಡಬೇಕೇ…? ತಿಳಿಯಲು ಈ ಲೇಖನ ಓದಿ..

    ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?