ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.

ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…