News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1012

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…