News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1014

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….