ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್.
ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್. ಹೀಗಾಗಿಯೇ ಕೆಜಿಎಫ್ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್ನ್ನ ಬ್ರಿಟೀಷರು ಮಿನಿ ಲಂಡನ್ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್ಗೆ ಇರಲಿಲ್ಲ.

ವಿಶ್ವಬ್ಯಾಂಕ್ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್. ಕೋಲಾರ ಗೋಲ್ಡ್ ಫೀಲ್ಡ್ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್ನ ಪಾತ್ರ ಬಹಳಷ್ಟಿದೆ. ಕೆಜಿಎಫ್ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್ ಎನ್ನುವುದನ್ನ ದೇಶ ಮರೆಯುವಂತಿಲ್ಲ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…