News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1012

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಉಪಯುಕ್ತ ಮಾಹಿತಿ

    ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

    ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಸುದ್ದಿ

    ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

    ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…