Place, ಸಿನಿಮಾ

KGF ಈ ದೇಶವನ್ನು ಹೇಗೆ ಉಳಿಸಿದೆ ನೋಡಿ ಅಂದು ನೆಹರೂ ಸರ್ಕಾರವನ್ನು ಮತ್ತು ಭಾರತವನ್ನು ಹೇಗೆ ಕಾಪಾಡಿತು ನೋಡಿ

1009

ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ

ಹೀಗೆ ಹಲವು ರೀತಿಯಲ್ಲಿ ಪ್ರಸಿದ್ಧ ಆಗಿರುವ ನಗರ ನಮ್ಮ ದೇಶವನ್ನು ಹೇಗೆ ಉಳಿಸಿದೆ ಮುಂದೆ ಓದಿ

ರಾಕಿಂಗ್​ ಸ್ಟಾರ್​ ಯಶ್​ ಅಭಿನಯದ ಕೆಜಿಎಫ್​ ಚಿತ್ರ ಸೃಷ್ಟಿಸಿರೋ ಹವಾ ಇಡೀ ಭಾರತೀಯ ಸಿನಿಮಾ ಇಂಡಸ್ಟ್ರಿಯಾದ್ಯಂತ ಬಿರುಗಾಳಿಯನ್ನೇ ಎಬ್ಬಿಸಿಬಿಟ್ಟಿದೆ. ಯಾವ ಮಟ್ಟಿಗೆ ಅಂದ್ರೆ, ಇಂಡಿಯನ್​ ಸಿನಿಮಾ ಇಂಡಸ್ಟ್ರಿಯ ಇತಿಹಾಸದಲ್ಲೇ ಕನ್ನಡದ ಚಿತ್ರವೊಂದು ಇಷ್ಟೊಂದು ಪ್ರಚಾರ ಪಡೆದದ್ದು ಇದೇ ಮೊದಲು. ನಿಜ ಹೇಳಬೇಕು ಅಂದ್ರೆ, ಕೆಜಿಎಫ್ ಚಿತ್ರದಂತೆಯೇ ಆ ಊರಿನ ಹೆಸರು ಭಾರತೀಯ ಇತಿಹಾಸದಲ್ಲಿ ಅತ್ಯಂತ ವೈಭವೋಪೇತ ಹೆಸರಾಗಿ ಉಳಿದಿದೆ. ಭವ್ಯ ಭಾರತ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದೇ ಕೆಜಿಎಫ್​.

ಭಾರತೀಯ ಇತಿಹಾಸಕ್ಕೆ ಬಂಗಾರದ ಯುಗವನ್ನ ತಂದು ಕೊಟ್ಟ ಹೆಸರು ಕೆಜಿಎಫ್​. ಹೀಗಾಗಿಯೇ ಕೆಜಿಎಫ್​ನ್ನ ಬಂಗಾರದ ಊರು ಎಂದೇ ಕರೆಯಲಾಗಿತ್ತು. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಬಂಗಾರ ಬೆರೆತು ಹೋಗಿತ್ತು. ಇದೇ ಕಾರಣಕ್ಕೆ ಕೆಜಿಎಫ್​ನ್ನ ಬ್ರಿಟೀಷರು ಮಿನಿ ಲಂಡನ್​ ಎನ್ನುವ ಹೆಸರಿನಿಂದ ಕರೆದರು. ಕೆಜಿಎಫ್​ನ ಇತಿಹಾಸವೇ ರೋಮಾಂಚನಗೊಳಿಸುವಂಥಾದ್ದು. ಪ್ರತಿ ಕನ್ನಡಿಗ ಕೂಡ ಹೆಮ್ಮೆ ಪಡುವಂಥಾದ್ದು.

ಕೆಜಿಎಫ್​ನ್ನೇ ಅಡವಿಟ್ಟಿದ್ದರು ಪ್ರಧಾನಿ ನೆಹರು:
1947 ಆಗಸ್ಟ್​ 15ರಂದು ಭಾರತ ಸ್ವಾತಂತ್ರ್ಯಗೊಂಡಾಗ ದೇಶದಲ್ಲಿ ಬಡತನ ತಾಂಡವವಾಡುತ್ತಿತ್ತು. ನಿರಂತರ ಬರಗಾಲ, ನಿರುದ್ಯೋಗ, ದೇಶ ವಿಭಜನೆಯಿಂದಾಗಿ ಎಲ್ಲೆಡೆ ದೊಂಬಿ ಗಲಾಟೆ, ಕೋಮು ಗಲಭೆಗಳು, ಇಂಥಹ ಸಾಲು ಸಾಲು ಸಮಸ್ಯೆಗಳು ಪ್ರಧಾನಿ ಜವಾಹರಲಾಲ್​ ನೆಹರು ಅವರಿಗೆ ದೊಡ್ಡ ಸವಾಲನ್ನೇ ಮುಂದಿಟ್ಟಿದ್ದವು. ಭಾರತ ದೇಶವನ್ನ ಕಟ್ಟಬೇಕು ಅಂದರೆ, ವಿಶ್ವಬ್ಯಾಂಕ್​ನಲ್ಲಿ ಸಾಲ ಪಡೆಯಲೇಬೇಕಾದ ಅನಿವಾರ್ಯತೆ ನಿರ್ಮಾಣವಾಗಿತ್ತು. ಆದರೆ ಭಾರತಕ್ಕೆ ಸಾಲ ಕೊಡಲು ವಿಶ್ವ ಬ್ಯಾಂಕ್​ ಸಿದ್ಧವಿರಲಿಲ್ಲ. ಯಾಕಂದ್ರೆ, ಭಾರತಕ್ಕೆ ಕೊಟ್ಟ ಸಾಲ ವಾಪಾಸ್​ ಬರುತ್ತೆ ಎನ್ನುವ ಯಾವುದೇ ಗ್ಯಾರಂಟಿ ವಿಶ್ವಬ್ಯಾಂಕ್​ಗೆ ಇರಲಿಲ್ಲ.

ವಿಶ್ವಬ್ಯಾಂಕ್​ನಿಂದ ಸಾಲ ಪಡೆಯೋಕೆ ನೆಹರು, ದೇಶದ ಯಾವುದಾದರು ಬೆಲೆ ಬಾಳುವ ಪ್ರದೇಶವನ್ನ ಅಡವಿಡುವ ಚಿಂತನೆ ಮಾಡುತ್ತಾರೆ. ಆಗ ಅವರ ನೆನಪಿಗೆ ಬಂದಿದ್ದೇ ಬಂಗಾರದ ಮೊಟ್ಟೆಗಳನ್ನ ತನ್ನೊಡಲಿನಲ್ಲಿ ಇಟ್ಟುಕೊಂಡಿದ್ದ ಕೆಜಿಎಫ್​. ಕೋಲಾರ ಗೋಲ್ಡ್​ ಫೀಲ್ಡ್​​​​ ಎನ್ನುವ ಚಿನ್ನದ ಭೂಮಿಯನ್ನ ಅಡವಿಡಲು ಪ್ರಧಾನಿ ನೆಹರು ನಿರ್ಧರಿಸಿದ್ದರು. ಕೆಜಿಎಫ್​ ಹೆಸರು ಕೇಳುತ್ತಿದ್ದಂತೆ ವಿಶ್ವಬ್ಯಾಂಕ್ ಭಾರತಕ್ಕೆ ಸಾಲವನ್ನ ವಿತರಿಸಿತ್ತು. ನಿಜ ಹೇಳಬೇಕು ಅಂದ್ರೆ, ಸ್ವತಂತ್ರ ಭಾರತದ ಅಭಿವೃದ್ಧಿಗೆ ಕೆಜಿಎಫ್​ನ ಪಾತ್ರ ಬಹಳಷ್ಟಿದೆ. ಕೆಜಿಎಫ್​ ಇಲ್ಲದೇ ಹೋಗಿದ್ದಿದ್ರೆ, ಸ್ವತಂತ್ರ ಭಾರತಕ್ಕೆ ಸಾಲ ಕೂಡ ಸಿಗುತ್ತಿರಲಿಲ್ಲ. ಕನ್ನಡಿಗರ ಹೆಮ್ಮೆಯ ಭೂಮಿಯನ್ನ ಅಡವಿಟ್ಟಂತಾ ನೆಹರು ಅವರು ಸಾಲ ಪಡೆದು ದೇಶದಲ್ಲಿ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡರು. ಜಲಾಶಯಗಳನ್ನ ನಿರ್ಮಿಸಿದರು, ರಸ್ತೆಗಳನ್ನ ನಿರ್ಮಾಣ ಮಾಡಿದರು. ಶಾಲೆ, ಆಸ್ಪತ್ರೆ, ವಿಜ್ಞಾನ, ತಂತ್ರಜ್ಞಾನ, ಒಂದಾ ಎರಡಾ.. ಭಾರತ ಇಂದು ಇಷ್ಟೊಂದು ಎತ್ತರಕ್ಕೆ ಬೆಳೆದು ನಿಲ್ಲೋಕೆ ಬೇಕಾದ ಅಡಿಪಾಯವನ್ನ ನೆಹರು ಅಂದೇ ಹಾಕಿ ಕೊಟ್ಟರು. ನಮ್ಮ ದೇಶದ ಅಡಿಪಾಯ ಭದ್ರಗೊಳ್ಳೋಕೆ ಕಾರಣವೇ ಕನ್ನಡಿಗರ ಕೆಜಿಎಫ್​ ಎನ್ನುವುದನ್ನ ದೇಶ ಮರೆಯುವಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಆಧ್ಯಾತ್ಮ

    ದಯವಿಟ್ಟು ಈ ಏಳು ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ!ಶಾಕ್ ಆಗ್ಬೇಡಿ?ಈ ಲೇಖನ ಓದಿ…

    ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…