ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…