ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ .

ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು ಪ್ರಯತ್ನಿಸುತ್ತೇನೆ. ನೀವು ಅತ್ಯುತ್ತಮ ನಟರಾಗಿದ್ದು, ನಾನು ನಿಮ್ಮ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತೇನೆ. ನೀವು ನಟಿಸಿದ ಪುಲಿ, ಕೋಟಿಗೊಬ್ಬ, ಹೆಬ್ಬುಲಿ, ಪೈಲ್ವಾನ್ ಸಿನಿಮಾಗಳನ್ನು ನೋಡಿದ್ದೇನೆ. ನೀವು ಯಾವಾಗಲೂ ಸಂತೋಷವಾಗಿ ಹಾಗೂ ಆರೋಗ್ಯವಾಗಿ ಇರಬೇಕು ಎಂದು ಬಯಸುತ್ತೇನೆ. ನೀವು ನಮಗೆ ಮನರಂಜನೆ ನೀಡುತ್ತಿರುವುದಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸುದೀಪ್, ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಿದ್ದ ‘ಸೈರಾ ನರಸಿಂಹರೆಡ್ಡಿ’ ಚಿತ್ರ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಸುದೀಪ್ ಅವುಕು ರಾಜನ ಪಾತ್ರದಲ್ಲಿ ನಟಿಸಿದ್ದರು. ಈ ಪಾತ್ರಕ್ಕೆ ಫಿದಾ ಆದ ಅಭಿಮಾನಿಗಳು ಅವುಕು ರಾಜು ಫ್ಯಾನ್ ಗರ್ಲ್ ಎಂದು ಟ್ವಿಟ್ಟರ್ ಖಾತೆ ತೆರೆದಿದ್ದರು. ರಷ್ಯಾ ಅಭಿಮಾನಿಯ ಈ ವಿಡಿಯೋವನ್ನು ಅವುಕು ರಾಜು ಫ್ಯಾನ್ ಗರ್ಲ್ಸ್ ಟ್ವಿಟ್ಟರಿನಲ್ಲಿ ಟ್ವೀಟ್ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ತಮ್ಮ ಟ್ವಿಟ್ಟರಿನಲ್ಲಿ ಅಭಿಮಾನಿ ಮರೀನಾ ಕಾರ್ಟಿಂಕಾಗೆ ಧನ್ಯವಾದ ತಿಳಿಸಿದ್ದಾರೆ. ಸದ್ಯ ಸುದೀಪ್ ಅವರು ‘ಕೋಟಿಗೊಬ್ಬ-3’ ಸಿನಿಮಾದಲ್ಲಿ ನಟಿಸುತ್ತಿದ್ದು, ಆ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…