ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ.
ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಸದ್ಯ ಚಿತ್ರ ತಂಡ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದೆ. ಚಿತ್ರದ ಕುರಿತ ಸಂದರ್ಶನವೊಂದರಲ್ಲಿ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿ ಈ ರೀತಿ ಹೇಳಿದ್ದಾರೆ. ನನ್ನ ಪತ್ನಿಯಿಂದಾಗಿ ಹೃತಿಕ್ ರೋಷನ್ ಅಭಿನಯದ ಕಹೋ ನಾ ಪ್ಯಾರ್ ಹೈ ಸಿನಿಮಾವನ್ನು ಚಿತ್ರಮಂದಿರದಲ್ಲಿ ಹತ್ತರಿಂದ ಹನ್ನೊಂದು ಬಾರಿ ನೋಡಿದ್ದೇನೆ. ನೀನು ನನ್ನನ್ನು ಸಿನಿಮಾ ನೋಡಲು ಕರೆದುಕೊಂಡು ಹೋಗದಿದ್ದರೆ ನಾನು ಬೇರೆಯವರ ಜೊತೆ ಹೋಗುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಳು. ಹೀಗಾಗಿ ಪ್ರತೀ ಬಾರಿ ಅವಳ ಜೊತೆ ಚಿತ್ರಮಂದಿರಕ್ಕೆ ಹೋಗಿ ಕುಳಿತು, ಚಿತ್ರ ನೋಡಿ ಮರಳಿ ಬರುತ್ತಿದ್ದೆ ಎಂದು ಮಡದಿಯ ಧಮ್ಕಿ ಕುರಿತು ಹೇಳಿದ್ದಾರೆ.
ಮೊದಲ ಬಾರಿ ಸಿನಿಮಾ ನೋಡಿದಾಗ ಹೃತಿಕ್ ರೋಷನ್ ಅವರ ನಟನೆ, ಡ್ಯಾನ್ಸ್, ಸ್ಟೈಲ್ ಸೇರಿದಂತೆ ಅವರ ಅಭಿನಯ ನನಗೆ ತುಂಬಾ ಇಷ್ಟವಾಗಿತ್ತು. ಸಿನಿಮಾದಲ್ಲಿ ಹೃತಿಕ್ ಡ್ಯಾನ್ಸ್ ಮಾಡುತ್ತಿದ್ದಾಗ, ಇಲ್ಲಿ ನನ್ನ ಪತ್ನಿ ನನ್ನ ಕೈ ಚಿವುಟುತ್ತಿದ್ದರು. ಆಗ ನನಗೆ ಸಿಟ್ಟು ಬರುತ್ತಿತ್ತು. ನಾನು ಒಬ್ಬ ನಟ. ನನಗೂ ರಾಜ್ಯದ ತುಂಬ ಅಭಿಮಾನಿಗಳು ಇದ್ದರು. ಆದರೆ, ನನ್ನ ಪತ್ನಿ ಬೇರೆ ನಟನ ಅಭಿಮಾನಿಯಾಗಿದ್ದು, ಬೇಸರ ಮೂಡಿಸುತ್ತಿತ್ತು ಎಂದು ಹಾಸ್ಯಭರಿತವಾಗಿ ಹೇಳಿದರು.
“If I do a film with @iHrithik, I think the first person who’s gonna report to the set will be my wife, she is his biggest fan, because of her I’ve seen #KahoNaaPyaarHai about…”: @KicchaSudeep#TalkingFilms #YouTweetCelebsReply #BollywoodHungama
YT: https://t.co/tDJVScrwKP pic.twitter.com/Gq6POUeLK8— Bollywood Hungama (@Bollyhungama) December 9, 2019
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…