inspirational

ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

33

ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್‍ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.