ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.