ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…