ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್.

ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ ಕಲಿಯುತ್ತಿದ್ದಾಳೆ. ಸಾಮಾನ್ಯವಾಗಿ ಸರ್ಕಾರಿ ಕೆಲಸದಲ್ಲಿ ಇರುವವರ ಮಕ್ಕಳನ್ನು ದುಬಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಆದರೆ ಸುಮನ್ ಅವರು ಸರ್ಕಾರಿ ಅಂಗನವಾಡಿಗೆ ಮಗಳನ್ನು ಸೇರಿಸಿರುವುದಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಬಗ್ಗೆ ಅಂಗನವಾಡಿ ಶಿಕ್ಷಕಿ ನೀತು ಮಾತನಾಡಿ, ಗ್ರಾಮೀಣ ಪೊಲೀಸ್ ಠಾಣೆಗೆ ಅಂಗನವಾಡಿ ಹತ್ತಿರವಾಗಿದೆ. ಸೋಮವಾರ ಎಸ್.ಪಿ ಅವರು ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿದ್ದಾರೆ. ಅವರ ಮಗಳು ಮಾತ್ರವಲ್ಲದೆ ಪೊಲೀಸ್ ಇನ್ಸ್ಪೆಕ್ಟರ್ ಮಗು ಸೇರಿದಂತೆ ಇತರೆ 5 ಮಂದಿ ಪೊಲೀಸ್ ಸಿಬ್ಬಂದಿಯ ಮಕ್ಕಳು ಕೂಡ ಇಲ್ಲಿ ದಾಖಲಾತಿ ಪಡೆದಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಎಸ್.ಪಿ ಸುಮನ್ ಅವರು ಮಗಳನ್ನು ಅಂಗನವಾಡಿಗೆ ಸೇರಿಸಿರುವ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಬಗ್ಗೆ ತಿಳಿದ ಸಾಕಷ್ಟು ಮಂದಿ ಅಂಗನವಾಡಿಗೆ ಭೇಟಿ ಕೊಟ್ಟು ಖುಷಿ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಅಂಗನವಾಡಿ ಸಿಬ್ಬಂದಿ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…