News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

166

ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…