News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ರಾಜಕೀಯ, ಸುದ್ದಿ

ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

250


ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ.

ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು.

ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಆಸ್ಪತ್ರೆಗೆ ದಾಖಲಾಗುವ ಮೂಲಕ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾರೆ. ನಾವ್ಯಾರು ಇಂತಹ ಕುತಂತ್ರದ ರಾಜಕಾರಣ ಮಾಡುತ್ತಿಲ್ಲವೆಂದು ಹೇಳಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.