News

ಸುದ್ದಿ

ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

141

ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ.

ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ ಅದನ್ನು 11,250 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಗುಣ ಮಟ್ಟವನ್ನು ಉತ್ತಮಪಡಿಸಲು 40,000 ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಲಾಗುವುದೆಂದು ಬಜೆಟ್ ನಲ್ಲಿ ಹೇಳಲಾಗಿದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ವಿಚಿತ್ರ ಆದರೂ ಸತ್ಯ

    ಬಬ್ಲುಗೆ 8 ವರ್ಷದ ನಂತರ ಸಿಕ್ಕ ಆ ಯುವತಿ ಏನಾಗಿದ್ದಳು ಗೊತ್ತಾ??? ಶಾಕ್ ಆಗ್ತೀರಾ! ಈ ಲೇಖನಿ ಓದಿ…

    ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…