News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

41

ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…