ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮ್ಯಾರಿಟೈಮ್ ಮಂಡಳಿಗೆ ಶೀಘ್ರದಲ್ಲಿಯೇ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. ಕಾರವಾರ ಬಂದರಿನ 2 ನೇ ಹಂತದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಬಂದರಿನ ಉತ್ತರಕ್ಕೆ 1258 ಮೀ. ಉದ್ದದ ಬರ್ತ್ ನ್ನು ವಿಸ್ತರಿಸಲು ವಿಸ್ಕೃತಾ ಯೋಜನಾ ವರದಿಯನ್ನು ತಯಾರಿಸಿದ್ದು, ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಸಾಗರಮಾಲಾ ಕೋಸ್ಟಲ್ ಬರ್ತ್ ಯೋಜನೆಯಡಿ ಪ್ರಸಕ್ತ ಕಾಲಿಗೆ 54.10 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದ್ದು, ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿದೆ ಹಾಗೂ ಕಾರವಾರ ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಕರಾವಳಿ ಪ್ರದೇಶದಲ್ಲಿ ಕಡಲು ಕೊರೆತ ಪದೇ ಪದೇ ಉಂಟಾಗಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಧೀರ್ಘಾವಧಿ ಪರಿಹಾರ ಕಂಡುಕೊಳ್ಳಬೇಕು, ಕಡಲ ಬದಿಯಲ್ಲಿರುವ ಜನರಿಗೆ ಪುನವರ್ಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…