ಸುದ್ದಿ

ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

88

ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಉಪ್ಪನ್ನು ಕೆಂಪು ಬಟ್ಟೆಯಲ್ಲಿ ಕಟ್ಟಿ ಮನೆಯ ಆ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ದೇವರು-ಧರ್ಮ

    ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

    ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….