ಸುದ್ದಿ

ಮೀನಿಗೆ ಬಲೇ ಬಿಸಿದಾಗ ಈತನಿಗೆ ಸಿಕ್ಕಿದ್ದು ಎಷ್ಟು ಕೋಟಿ ರೂಪಾಯಿ ಗೊತ್ತಾ.

88

ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ ಗೋಚರ ಆಯಿತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಫಿಲಿಫೈನ್ಸ್ ದೇಶಕ್ಕೆ ಸೇರಿದ ಒಬ್ಬ ಮೀನುಗಾರ ವ್ಯಕ್ತಿ ಎಂದಿನಂತೆ ಮೀನು ಹಿಡಿಯಲು ಸಮುದ್ರಕ್ಕೆ ತೆರಳಿ ಮೀನುಗಾರ ಬಲೇ ಬಿಸುತ್ತಾನೆ, ಇನ್ನು ಆ ಬಲೆಯನ್ನ ಮೇಲಕ್ಕೆ ತಗೆದಾಗ ಮೀನಿನ ಜೊತೆಗೆ ಒಂದು ಬಿಳಿಯಾದ ಕಲ್ಲು ಕೂಡ ಆತನ ಬಲೆಯಲ್ಲಿ ಬಂತು.

ಆ ಬಿಳಿ ಕಲ್ಲು ನೋಡಲು ತುಂಬಾ ಸುಂದರವಾಗಿದೆ ಎಂದು ಭಾವಿಸಿದ ಆ ಮೀನುಗಾರ ಆ ಬಿಳಿ ಕಲ್ಲನ್ನ ತನ್ನ ಮನೆಗೆ ತಂದು ಅದನ್ನ ತಾನು ಮಲಗುವ ಹಾಸಿಗೆಯ ಕೆಳಗೆ ಇಡುತ್ತಾನೆ ಮತ್ತು ನಂತರ ಅದರ ಬಗ್ಗೆ ಆಲೋಚನೆ ಮಾಡುವುದನ್ನೇ ಬಿಟ್ಟು ಬಿಡುತ್ತಾನೆ. ಹೀಗೆ ಹತ್ತು ವರ್ಷಗಳು ಕಳೆದ ನಂತರ ಒಂದು ದಿನ ಆತನ ಮನೆಗೆ ಆಕಸ್ಮಿಕವಾಗಿ ಬೆಂಕಿ ಬೀಳುತ್ತದೆ, ಮನೆಗೆ ಬೆಂಕಿ ಬಿದ್ದ ಕಾರಣ ಎಲ್ಲಾ ವಸ್ತುಗಳನ್ನ ಮನೆಯಿಂದ ಆಚೆ ಇಡುತ್ತಿದ್ದ ಆ ಮೀನುಗಾರ. ಇನ್ನು ಈ ಸಮಯದಲ್ಲಿ ಹಾಸಿಗೆಯ ಅಡಿಯಲ್ಲಿ ಇದ್ದ ಬಿಳಿ ಕಲ್ಲನ್ನ ನೋಡಿ ಅದನ್ನ ತಗೆದುಕೊಂಡು ಹೋಗಿ ಹತ್ತಿರದ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟು ನೋಡುವುದಕ್ಕೆ ಇದು ತುಂಬಾ ಸುಂದರವಾಗಿದೆ ನಿಮಗೆ ಯಾವುದಕ್ಕಾದರೂ ಉಪಯೋಗ ಬರುವುದು ನೀವು ಇದನ್ನ ಇಟ್ಟುಕೊಳ್ಳಿ ಎಂದು ಅಲ್ಲಿನ ಅಧಿಕಾರಿಗಳಿಗೆ ಕೊಟ್ಟು ಬರುತ್ತಾನೆ ಆ ಮೀನುಗಾರ

ಇನ್ನು ಆ ಪ್ರವಾಸೋದ್ಯಮ ಇಲಾಖೆಯವರು ಈ ಬಿಳಿ ಕಲ್ಲನ್ನ ನೋಡಿ ಒಂದು ಕ್ಷಣ ಬೆರಗಾಗಿ ಹೋದರು, ಹೌದು ಸ್ನೇಹಿತರೆ ಇದು ಅತ್ಯಂತ ವಿರಳವಾಗಿ ಸಿಗುವ ಮುತ್ತು ಮತ್ತು ಅದರ ತೂಕ 34 ಕೆಜಿ ಇದ್ದ ಹಾಗು ಅದರ ಬೆಲೆ ಸುಮಾರು 670 ಕೋಟಿ, ಈ ಕಾರಣಕ್ಕೆ ಇದನ್ನ ನೋಡಿ ಶಾಕ್ ಆದರೂ ಅಲ್ಲಿನ ಪ್ರವಾಸೋದ್ಯಮ ಇಲಾಖೆಯವರು. ಪ್ರಪಂಚದ ಅತೀ ದೊಡ್ಡ ಗಾತ್ರದ ಮುತ್ತು ಅಮೇರಿಕಾದ ಮ್ಯೂಸಿಯಂ ನಲ್ಲಿ ಇದ್ದು ಮತ್ತು ಅದರ ತೂಕ ಇದ್ದು ಅದರ ಬೆಲೆ 200 ಕೋಟಿ ಆಗಿತ್ತು, ಆದರೆ ಈಗ ಸಿಕ್ಕಿರುವ ಮುತ್ತಿನ ಕಲ್ಲು ಪ್ರಪಂಚದ ಅತೀ ದೊಡ್ಡ ಮುತ್ತಿನ ಕಲ್ಲು ಅನ್ನುವುದು ಇನ್ನೊಂದು ಆಶ್ಚರ್ಯವಾದ ವಿಷಯವಾಗಿದೆ.

670 ಕೋಟಿ ಬೆಲೆಬಾಳುವ ವಸ್ತುವನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದರ ಬೆಲೆ ಗೊತ್ತಿಲ್ಲದೇ ಪ್ರತಿದಿನ ಕಷ್ಟ ಪಡುತ್ತಿದ್ದ ಆ ಮೀನುಗಾರ ಮೀನು ಸಿಗದೇ ಇದ್ದ ದಿನದಂದು ಹಣಕ್ಕಾಗಿ ಪರದಾಡುತ್ತಿದ್ದ ಮತ್ತು ಸ್ನೇಹಿತರ ಬಳಿ ಸಾಲವನ್ನ ಪಡೆಯುತ್ತಿದ್ದ, ಸ್ನೇಹಿತರೆ ವಿಚಿತ್ರ ಅಂದರೆ ಇದೆ ಅಲ್ಲವೇ. ಇನ್ನು ಈ ಮುತ್ತಿನ ಕಲ್ಲನ್ನ ಹರಾಜು ಮಾಡಲು ಬಯಸಿರುವ ಫಿಲಿಫೈನ್ಸ್ ಪ್ರವಾಸೋದ್ಯಮ ಇಲಾಖೆಯವರು ಅದರಿಂದ ಬರುವ ಹಣವನ್ನ ಆ ಮೀನುಗಾರನಿಗೆ ಕೊಡುವ ನಿರ್ಧಾರವನ್ನ ಮಾಡಿದ್ದಾರೆ. ಇನ್ನು ಮುತ್ತಿನ ಕಲ್ಲಿನ ಬೆಲೆ ತಿಳಿಯದೆ ಅದನ್ನ ತನ್ನ ಬೆಡ್ ಕೆಳಗೆ ಇಟ್ಟುಕೊಂಡು ಅದನ್ನ ಉಚಿತವಾಗಿ ಪ್ರವಾಸೋದ್ಯಮ ಇಲಾಖೆಗೆ ಕೊಟ್ಟ ಆ ಮೀನುಗಾರನಿಗೆ ಮೋಸ ಮಾಡದೆ ಆ ಮೀನುಗಾರನಿಗೆ ಅದರ ಬೆಲೆ ತಿಳಿಸಿದ ಪ್ರವಾಸೋದ್ಯಮ ಇಲಾಖೆಯವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು, ಸ್ನೇಹಿತರೆ ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…