ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ.
ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ.
1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.
2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ ಔಷಧಿ. ಹೃದಯವನ್ನು ಇದು ಆರೋಗ್ಯವಾಗಿರಿಸುತ್ತದೆ.
3.ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಿ ಮಲಬದ್ಧತೆಯನ್ನು ತಡೆಯುತ್ತದೆ.
4.ಮೂತ್ರ ಸಮಸ್ಯೆಯನ್ನು ಇದು ತಡೆಯುತ್ತದೆ.ಮೂತ್ರದ ಸೋಂಕನ್ನು ಕಡಿಮೆ ಮಾಡುತ್ತದೆ.
5.ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ಹೆಚ್ಚಿಸುತ್ತದೆ.
6.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಸಂಧಿ ನೋವು ಕಡಿಮೆಯಾಗುತ್ತದೆ.
7.ಶೀತ, ಕೆಮ್ಮಿಗೆ ಇದು ಅತ್ಯುತ್ತಮ ಮನೆ ಮದ್ದು.
8.ಕೊಬ್ಬನ್ನು ಕಡಿಮೆ ಮಾಡಲು ಇದು ಸಹಕಾರಿ.
9.ಬಾಯಿಯಿಂದ ಬರುವ ದುರ್ವಾಸನೆ ಮತ್ತು ಗುಪ್ತ ರೋಗವನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ.
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.