ಸುದ್ದಿ

ಅಮ್ಮನಿಗೆ ಪತ್ರವನ್ನು ಬರೆದು ಮನೆ ಬಿಟ್ಟು ಹೋದಂತಹ ಬಾಲಕಿಯ ಬಣ್ಣವನ್ನು ಬಯಲು ಮಾಡಿದ ಪೊಲೀಸರು…!

293

ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ.

ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ ಬರೆದಿದ್ದಾಳೆ.

ಪತ್ರ ಓದಿದ ಬಳಿಕ ಬಾಲಕಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಕೊಟ್ಟು 8 ತಾಸಿನೊಳಗೆ ಬಾಲಕಿಯನ್ನು ಹುಡುಕಿ ಪೊಲೀಸರು ಮನೆಗೆ ಕರೆ ತಂದಿದ್ದಾರೆ.

ಆದ್ರೆ ಬಾಲಕಿ ಹೇಳಿಕೆಯಲ್ಲಿ ಸಂಪೂರ್ಣ ಸತ್ಯ ಇಲ್ಲ ಎಂದು ತಿಳಿದ ಪೊಲೀಸರು, ಆಕೆಯ ಸ್ನೇಹಿತರನ್ನು ವಿಚಾರಿಸಿದಾಗ, ಆ ಬಾಲಕಿ ನೇಪಾಳದ ಟಿಕ್‍ ಟಾಕ್‍ ಸ್ಟಾರ್ ರಿಯಾಝ್‍ ಆಫ್ರಿನ್‍ ಎಂಬುವನನ್ನು ಭೇಟಿಯಾಗಲು ನೇಪಾಳಕ್ಕೆ ಹೋಗಲು ಪ್ಲಾನ್ ಮಾಡಿದ್ದಳು ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…