News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

112

ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು.

ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​ ಬಳಿಕ ಯಾವುದೇ ಸಂಪಾದನೆ ಇರಲಿಲ್ಲ.

ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಆಕೆ ಶ್ರಮಿಕ್ ರೈಲಿನಲ್ಲಿ ಊರು ಸೇರಿಕೊಳ್ಳಲು ಬಂದಿದ್ದಳು. ಆದರೆ, ನಿಶ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಗೆ ರೈಲಿನಲ್ಲಿಯೂ ಊಟ, ತಿಂಡಿ ಸಿಕ್ಕಿರಲಿಲ್ಲ. ಬಿಹಾರದಲ್ಲಿ 50 ಡಿಗ್ರಿ ಸೆಲ್ಷಿಯಸ್​ಗೂ ಹೆಚ್ಚು ಉಷ್ಣಾಂಶವಿದ್ದುದರಿಂದ ಆಕೆ ಇನ್ನಷ್ಟು ಬಳಲಿದ್ದಳು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿಯೇ ಆಕೆ ಸಾವನ್ನಪ್ಪಿದ್ದಳು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಜ್ಯೋತಿಷ್ಯ

    ಕಾಗೆ ನಿಮ್ಮ ಮನೆ ಮುಂದೆ ಪದೇ ಪದೇ ಕೂಗುತ್ತಿದ್ದರೆ ಏನಾಗುತ್ತೆ ಗೊತ್ತಾ..!

    ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…