ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು.

ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್ ಬಳಿಕ ಯಾವುದೇ ಸಂಪಾದನೆ ಇರಲಿಲ್ಲ.

ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಆಕೆ ಶ್ರಮಿಕ್ ರೈಲಿನಲ್ಲಿ ಊರು ಸೇರಿಕೊಳ್ಳಲು ಬಂದಿದ್ದಳು. ಆದರೆ, ನಿಶ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಗೆ ರೈಲಿನಲ್ಲಿಯೂ ಊಟ, ತಿಂಡಿ ಸಿಕ್ಕಿರಲಿಲ್ಲ. ಬಿಹಾರದಲ್ಲಿ 50 ಡಿಗ್ರಿ ಸೆಲ್ಷಿಯಸ್ಗೂ ಹೆಚ್ಚು ಉಷ್ಣಾಂಶವಿದ್ದುದರಿಂದ ಆಕೆ ಇನ್ನಷ್ಟು ಬಳಲಿದ್ದಳು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿಯೇ ಆಕೆ ಸಾವನ್ನಪ್ಪಿದ್ದಳು.
THIS is heartbreaking! A child trying to wake up its dead mother in a railway station in #muzaffarpur, #Bihar.
— Murari Kumar (@iMurariKumar) May 27, 2020
They may be saved from the virus but it doesn’t matter as they’re going to die of heat, hunger & exhaustion anyways
Wish I could hug & comfort the baby😔 pic.twitter.com/Cv0FEmV93l
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…