ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು.

ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್ ಬಳಿಕ ಯಾವುದೇ ಸಂಪಾದನೆ ಇರಲಿಲ್ಲ.

ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದ ಆಕೆ ಶ್ರಮಿಕ್ ರೈಲಿನಲ್ಲಿ ಊರು ಸೇರಿಕೊಳ್ಳಲು ಬಂದಿದ್ದಳು. ಆದರೆ, ನಿಶ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿದ್ದ ಆಕೆಗೆ ರೈಲಿನಲ್ಲಿಯೂ ಊಟ, ತಿಂಡಿ ಸಿಕ್ಕಿರಲಿಲ್ಲ. ಬಿಹಾರದಲ್ಲಿ 50 ಡಿಗ್ರಿ ಸೆಲ್ಷಿಯಸ್ಗೂ ಹೆಚ್ಚು ಉಷ್ಣಾಂಶವಿದ್ದುದರಿಂದ ಆಕೆ ಇನ್ನಷ್ಟು ಬಳಲಿದ್ದಳು. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿಯೇ ಆಕೆ ಸಾವನ್ನಪ್ಪಿದ್ದಳು.
THIS is heartbreaking! A child trying to wake up its dead mother in a railway station in #muzaffarpur, #Bihar.
— Murari Kumar (@iMurariKumar) May 27, 2020
They may be saved from the virus but it doesn’t matter as they’re going to die of heat, hunger & exhaustion anyways
Wish I could hug & comfort the baby😔 pic.twitter.com/Cv0FEmV93l
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.