ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…