ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.