ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ.
ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು,

ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ ಇಲಾಖೆಯ ಮೂಲಕ ಸಲ್ಲಿಕೆಯಾಗಿದ್ದ ಸುಮಾರು 1450 ಕೋಟಿ ರೂ. ಬಿಡುಗಡೆಗೆ ಬ್ರೇಕ್ ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರಿಂದಾಗಿ ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಬಹುತೇಕ ಸಹಕಾರಿ ಸಂಸ್ಥೆಗಳು ಆರ್ಥಿಕವಾಗಿ ಸೊರಗಿದ್ದು, ಸಾಲದ ಕಂತು ಮರುಪಾವತಿ ಮುಗಿದ ರೈತರ ಖಾತೆಗಳಿಗೆ ಮರುಪಾವತಿ ಹಣ ಬಂದಿಲ್ಲ. ರೈತರಿಗೆ ಹೊಸ ಸಾಲ ಸಿಗುತ್ತಿಲ್ಲ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…