News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

613

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

    ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಸರ್ಕಾರಿ ಯೋಜನೆಗಳು

    ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.