News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

616

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…