News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

613

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…