ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…