ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು…
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…
ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.