News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

620

ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.

ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.

ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.

ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉಪಯುಕ್ತ ಮಾಹಿತಿ, ಹಣ

    ನೀವು ದುಡ್ಡು ಉಳಿಸಬೇಕು, ಅಂದ್ರೆ ಮಾತ್ರ ಓದಿ..ಶೇರ್ ಮಾಡಿ..

    ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • ದೇಶ-ವಿದೇಶ

    ಈ ಪುಟ್ಟ ದೇಶ ಮಿಸೈಲ್ ಎಸೆದವನ ಇಡೀ ದೇಶವನ್ನೇ ಸುಟ್ಟು ಹಾಕುವುದಂತೂ ಖಚಿತ!ಮುಸ್ಲಿಂ ನಿಮ್ಮ ವೈರಿಯೇ ಹಾಗಿದ್ರೆ ನಾನು ನಿಮ್ಮ ಸ್ನೇಹಿತ ಎಂಬುದು ಈ ದೇಶದ ನಿಯಮ!ಮುಂದೆ ಓದಿ ಶೇರ್ ಮಾಡಿ..

    ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…