ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.
ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ ಯುವಕನೊಡನೆ ಮದುವೆಗೆ ಸಿದ್ದವಾಗಿದ್ದಳು.
ಇದರಿಂದ ಸಿದ್ದರಾಜು ಮನನೊಂದಿದ್ದನು. ಇದೀಗ ತ್ಮಹತ್ಯೆ ಮಾಡಿಕೊಂಡಿರುವ ಸಿದ್ದರಾಜು ತಾನು ಸಾಯುವ ಮುನ್ನ ಸೆಲ್ಫಿ ವೀಡಿಯೋ ಮಾಡಿಟ್ಟು ಹೋಗಿದ್ದಾನೆ. ಆ ವೀಡಿಯೋದಲ್ಲಿರುವಂತೆ “ತನ್ನ ಪ್ರಿಯತಮೆಯೇ ನನಗೆ ವಿಷ ತಂದು ಕೊಟ್ಟು ಕುಡಿಯುವಂತೆ ಹೇಳಿದಳು. ಅಲ್ಲದೆ ತನ್ನ ಸಾವಿಗೆ ತಾನೇ ಕಾರಣವೆಂದು ಡೆತ್ ನೋಟ್ ಬರೆದಿಡುವಂತೆಯೂ ಹೇಳಿದ್ದಳು. ಎಂದು ವಿವರಿಸಿದ್ದಾನೆ. ಅಲ್ಲದೆ ತಾನು ಬರೆದ ಡೆತ್ ನೋಟ್ ಹಾಗೂ ಆಕೆ ತಂದಿದ್ದಳೆನ್ನಲಾದ ವಿಷದ ಬಾಟಲ್ ಸಹ ಪ್ರದರ್ಶಿಸಿದ್ದಾನೆ.
“ನನ್ನನ್ನು ಪ್ರೀತಿಸಿ ವಂಚಿಸಿದ ಆ ಯುವತಿ ಮದುವೆಯಾಗಬಾರದು, ಆಕೆ, ಆಕೆಯ ತಾಯಿ ಹಾಗೂ ಅಜ್ಜಿಯೇ ನನ್ನ ಸಾವಿಗೆ ನೇರ ಕಾರಣವಾಗಿದ್ದು ಆವರನ್ನೆಲ್ಲಾ ಜೈಲಿಗೆ ಹಾಕಬೇಕು” ಎಂದು ಯುವಕ ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ. ಘಟನೆ ಕುರಿತಂತೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.