ಸುದ್ದಿ

ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

172

ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ.

36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು.

ಕಳೆದ ಎರಡು ತಿಂಗಳ ಹಿಂದೆ ಜೂಲಿ ಭಾರತಕ್ಕೆ ಬಂದಿದ್ದಳು. ಅನೇಕ ಬಾರಿ ಇಬ್ಬರು ಭೇಟಿಯಾಗಿದ್ದರು. ಹೋಳಿಯಂದು ನರ್ಮದಾ ಕಿನಾರೆಯಲ್ಲಿರುವ ಚಿತ್ರಗುಪ್ತ ಮಂದಿರದಲ್ಲಿ ವೈದಿಕ ವಿಧಿವಿಧಾನದಂತೆ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜೆಲ್ಲಿಗೆ ಮೂರು ವರ್ಷಗಳಿಂದ ದೀಪಕ್ ಪರಿಚಯವಿದ್ದು, ದೀಪಕ್ ಬಿಕಾಂ ಪದವಿ ಓದಿದ್ದಾರೆ. ದೀಪಕ್ ತಾನು ಮಾತನಾಡುವ ವಿಷಯ ಮತ್ತು ಇಂಗ್ಲಿಷ್ ಮೂಲಕ ಜೆಲ್ಲಿಯ ಹೃದಯವನ್ನು ಗೆದ್ದಿದ್ದರು. ಸ್ನೇಹಿತರಂತೆ ಮಾತನಾಡುತ್ತಾ ದಿನಕಳೆದಂತೆ ಪ್ರೀತಿ ಮಾಡಿದ್ದಾರೆ. ನಂತರ ದೀಪಕ್ ಮದುವೆಯ ಬಗ್ಗೆ ಹೇಳಿದಾಗ ಜೆಲ್ಲಿ ಒಪ್ಪಿಕೊಂಡಿದ್ದಾರೆ. ಇಬ್ಬರ ಪ್ರೀತಿಯನ್ನು ಕುಟುಂಬದವರು ಒಪ್ಪಿ ಮದುವೆ ಮಾಡಿಸಿದ್ದಾರೆ.

ನಾವು ಮೂರು ವರ್ಷಗಳ ಹಿಂದೆ ಫೇಸ್‍ಬುಕ್ ಮೂಲಕ ನಮ್ಮ ಪರಿಚಯ ಆರಂಭವಾಯಿತು. ಕಳೆದ ಆರು ತಿಂಗಳುಗಳಿಂದ ನಾವು ವಾಟ್ಸಪ್ ಮತ್ತು ಫೋನಿನಲ್ಲಿ ಮಾತನಾಡುತ್ತಿದ್ದೆವು. 2 ತಿಂಗಳುಗಳಿಂದ ಜೆಲ್ಲಿ ಭಾರತ ಪ್ರವಾಸ ಮಾಡುತ್ತಿದ್ದರು. ಈ ವೇಳೆ ಆಕೆಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳು ತುಂಬಾ ಇಷ್ಟವಾಗಿದೆ” ಎಂದು ದೀಪಕ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಮತ್ತು ಕೇಂದ್ರಸರ್ಕಾರದಿಂದ ಉಚಿತ ಗ್ಯಾಸ್ ಯೋಜನೆಗಳು..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ